Vijayasiri News
ನಮ್ಮೂರ ಸುದ್ದಿಹರಪನಹಳ್ಳಿ ಸುದ್ದಿ

ತೆಲಗಿಯಲ್ಲಿ ನಾಳೆ ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯಸಿರಿನ್ಯೂಸ್/ಹರಪನಹಳ್ಳಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ (ಬೆಸ್ಕಾಂ) ಕೇಂದ್ರ ಕಚೇರಿಯ ನಿರ್ದೇಶನದಂತೆ, ಕಂಪೆನಿಯ ತೆಲಗಿ ಉಪ ವಿಭಾಗ ವ್ಯಾಪ್ತಿಯ ಬಳಕೆದಾರ ಗ್ರಾಹಕರ ಸಭೆಯನ್ನ ಡಿ. 20ರಂದು ಶನಿವಾರ ಮಧ್ಯಾಹ್ನ 3.00ಕ್ಕೆ ಆಯೋಜಿಸಲಾಗಿದೆ.

ತಾಲೂಕಿನ ತೆಲಗಿ ಗ್ರಾಮದಲ್ಲಿರುವ ಬೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಏರ್ಪಡಿಸಿರುವ ಗ್ರಾಹಕರ ಸಭೆಗೆ ಉಪವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗುವ ಮೂಲಕ ಇಲಾಖೆಗೆ ಸಂಬಂಧಿಸಿದ ಕುಂದು-ಕೊರತೆಗಳನ್ನು ಸಭೆಯಲ್ಲಿ ಚರ್ಚಿಸುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಬೆಸ್ಕಾಂ ತೆಲಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯ ಪ್ರಕಟಣೆ ಕೋರಿದೆ.

Related posts

ಹರಪನಹಳ್ಳಿ: ವಾಲ್ಮೀಕಿನಾಯಕ ಸಮಾಜದ ನೌಕರರ ಸಂಘದ ಆಶ್ರಯದಲ್ಲಿ ಪ್ರತಿಭಾಪುರಸ್ಕಾರ, ಸಾಂದಾರ್ಭಿಕ ಸನ್ನೀವೇಶದ ಪ್ರಭಾವಳಿಯಲ್ಲಿ ಮಾನವೀಯಮೌಲ್ಯಗಳ ಉಪೇಕ್ಷೆ ಸಲ್ಲದು: ಡಾ.ಪ್ರಸನ್ನಾನಂದ ಸ್ವಾಮೀಜಿ

Vijayasiri News

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಹೇಳಿದ ದೂರುದಾರ ಹರಪನಹಳ್ಳಿ ತಾಲ್ಲೂಕಿನವನಾ…? ಈ ಸುದ್ದಿ ಹರಿಬಿಟ್ಟು ಪ್ರಕರಣ ಮೈಮೇಲೆಳೆದುಕೊಂಡ ಬಿಜೆಪಿ ಮುಖಂಡ…!

Vijayasiri News

ಅಭಿವೃದ್ಧಿ ಹೆಸರಿನಲ್ಲಿ ಅಲಂಕಾರಿಕ ಗಿಡಗಳ ಹರಣ: ನಗರಸಭೆ ನೇತೃತ್ವದಲ್ಲಿಯೇ ಪ್ರಾಕೃತಿಕ ಆಮ್ಲಜನಕಕ್ಕೆ ಕತ್ತರಿ; ಸಾರ್ವಜನಿಕರ ಆಕ್ರೋಶ

Vijayasiri News

ಹರಪನಹಳ್ಳಿ: ಆ. 21ರಂದು ನಗರ ಮತ್ತು ವಿವಿಧೆಡೆ ವಿದ್ಯುತ್ ನಿಲುಗಡೆ

Vijayasiri News

|| ವಲಯಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಣಾ ಸಮಾರಂಭ || ಕ್ರೀಡೆಗಳಲ್ಲಿ ಕ್ರೀಡಾ ಮನೋಭಾವ ಹೆಚ್ಚಾಗಲಿ: ವೈ.ಡಿ. ಲಕ್ಷ್ಮೀದೇವಿ ಅಣ್ಣಪ್ಪ

Vijayasiri News

ಮಾನವೀಯಮೌಲ್ಯಗಳ ಮಾರ್ಗದರ್ಶಿ; ಪರಿಸರ ಚಾಕರಿಕೆ ಪ್ರವೃತ್ತಿಯ ಉಪನ್ಯಾಸಕ, ಹರಪನಹಳ್ಳಿ: ಉಪನ್ಯಾಸಕ ಶಿವಾನಂದ ಮುಡಿಗೇರಿದ ‘ರಾಜೀವ್‌ಗಾಂಧಿ ರಾಜ್ಯ ಶ್ರೇಷ್ಠ ಶಿಕ್ಷಕ ಪ್ರಶಸ್ತಿ’

Vijayasiri News
error: Content is protected !!