Vijayasiri News
ಕೂಡ್ಲಿಗಿವಿಜಯನಗರ

|| ಕೂಡ್ಲಿಗಿ: ಬಸ್ ಚಾಲಕನ ಮೇಲೆ ಪೊಲೀಸ್ ಪೇದೆ ಹಲ್ಲೆ ಪ್ರಕರಣ || ಪೇದೆ ಮಂಜುನಾಥನನ್ನು ಅಮಾನತುಪಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ

ವಿಜಯಸಿರಿನ್ಯೂಸ್.ಕಾಂ/ಕೂಡ್ಲಿಗಿ
ರಾಜ್ಯ ರಸ್ತೆಸಾರಿಗೆ ಸಂಸ್ಥೆಯ ಹರಿಹರ ಘಟಕದ ಬಸ್ ಚಾಲಕ ರಾಮಲಿಂಗಪ್ಪ ಎಂಬುವವರ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸುವ ಜತೆಗೆ, ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು, ಅಶ್ಲೀಲವಾಗಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೂಡ್ಲಿಗಿ ಪೊಲೀಸ್ ಠಾಣೆಯ ಮುಖ್ಯಪೇದೆ ಮಂಜುನಾಥ ಎಂಬುವವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶನಿವಾರ ಆದೇಶ ಹೊರಡಿಸಿದ್ದಾರೆ.

Related posts

ಸಿದ್ಧರಾಟ, ಶಿವನಾಟ,…. ಜ… ಜ… ಜ… ಜ… ಜ…, ಹೊಸಪೇಟೆ: ಸುಡುಗಾಡು ಸಿದ್ಧರ ಕೈಚಳಕದ ಚಮತ್ಕಾರಕ್ಕೆ ಬೆರಗಾದ ಸಭಿಕರು

Vijayasiri News

ಹೂವಿನಹಡಗಲಿ ಮೂಲದ ಎಎಸ್‌ಐ ಹೃದಯಾಘಾತದಿಂದ ಸಾವು

Vijayasiri News

ಕಂಚಿಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಧಿಕಾರಿಗೆ ಮನವಿ

admin

|| ನ್ಯಾ. ನಾಗಮೋಹನದಾಸ್ ವರದಿ ಅನುಷ್ಠಾನ ಬೇಡ: ಸ್ವಾಮೀಜಿ|| ಅವೈಜ್ಞಾನಿಕ ವರದಿ ಜಾರಿಗೆ ಮುಂದಾದರೆ ಸಮುದಾಯದ ಶಾಪಕ್ಕೆ ಗುರಿಯಾಗಬೇಕಾದೀತು: ಸೇವಾಲಾಲ್ ಸ್ವಾಮೀಜಿ ಎಚ್ಚರಿಕೆ

Vijayasiri News

ಒಕ್ಕಲುತನ ಪರಂಪರೆಯ ವಿಶಿಷ್ಟ ಉತ್ಸವ, ಭೂಲೋಕಕ್ಕೆ ಮಳೆ ತರಿಸುವ ಮಹಾದೇವ ನಮ್ಮ ಈ ಜೋಕುಮಾರಸ್ವಾಮಿ.

Vijayasiri News

ಹರಪನಹಳ್ಳಿ: ವರ್ತಕರ ಖಾಸಗೀ ಗೋದಾಮುಗಳಲ್ಲಿ ಅಕ್ರಮ ಯೂರಿಯಾ ರಸಗೊಬ್ಬರ ದಾಸ್ತಾನು ಆರೋಪ: ರೈತರ ದಿಢೀರ್ ಪ್ರತಿಭಟನೆ

Vijayasiri News
error: Content is protected !!